ನಾನು ಮೆಚ್ಚಿದ ವಾಟ್ಸಪ್

Monday, September 26, 2016

ನೆತ್ತರು ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ

ನೆತ್ತರು ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ

       - ಪ್ರಧಾನಿ ನರೇಂದ್ರ ಮೋದಿ
-        ನವದೆಹಲಿ: ಪಾಕಿಸ್ತಾನಕ್ಕೆ ಹರಿಯುವ ಸಿಂಧೂ ಮತ್ತು ಉಪನದಿಗಳ ನದಿಗಳ ಗರಿಷ್ಠ ನೀರನ್ನು ಭಾರತದಲ್ಲೆ ಬಳಸಿಕೊಳ್ಳಲು ಯೋಜನೆ ರೂಪಿಸುವಂತೆ ಪುನರ್ ಪರಿಶೀಲನಾ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ 26 ಸೆಪ್ಟೆಂಬರ್ 2016ರಂದು ಸಂದೇಶ ನೀಡಿದ್ದಾರೆ.

-        ನೆತ್ತರು ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಸಿಂಧೂ ಮತ್ತು ಉಪನದಿಗಳ ನೀರು ಬಳಕೆ ಒಪ್ಪಂದಕ್ಕೆ ಸಂಬಂಧಿಸಿದ ಪುನರ್ ಪರಿಶೀಲನಾ ಸಭೆಯಲ್ಲಿ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ.

  ಈ ಮೂಲಕ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುತ್ತಿರುವ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

No comments:

Post a Comment