Friday, October 28, 2022

PARYAYA: ಮೊಳಗಿತು ಕೋಟಿ ಕಂಠ ಗಾಯನ

ಮೊಳಗಿತು ಕೋಟಿ ಕಂಠ ಗಾಯನ

ಬೆಂಗಳೂರು: ಕರ್ನಾಟಕದ ಉದ್ದಕ್ಕೂ ೨೦೨೨ ಅಕ್ಟೋಬರ್‌ ೨೮ರ ಶುಕ್ರವಾರ ೬೭ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ “ನನ್ನ ನಾಡು ನನ್ನ ಹಾಡು- ಕೋಟಿ ಕಂಠʼ ಗಾಯನ ಮೊಳಗಿತು.

ನೆಲದಲ್ಲಷ್ಟೇ ಅಲ್ಲ ಜಲದಲ್ಲೂ ದೋಣಿಗಳಲ್ಲಿ, ಆಕಾಶದಲ್ಲಿ ವಿಮಾನದಲ್ಲಿ ಕೂಡಾ ʼಕನ್ನಡ ಡಿಂಡಿಮʼ ಭಾರಿಸಿತು.

ಬೆಂಗಳೂರಿನಲ್ಲಿ ವಿಧಾನ ಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ಲಭಿಸಿತು.


ಈ ಸಂದರ್ಭದಲ್ಲಿ ಹಿರಿಯ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರು  ಬೆಂಗಳೂರಿನಲ್ಲಿ ತೆಗೆದ ಛಾಯಾಚಿತ್ರಗಳ ವಿಡಿಯೋ ಇಲ್ಲಿದೆ.  ಕ್ಲಿಕ್‌ ಮಾಡಿ ನೋಡಿ:


ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ಕರ್ನಾಟಕದಾದ್ಯಂತ ಕನ್ನಡದ ಹಾಡು ಮೊಳಗಿದ ಪರಿಯನ್ನು ವೀಕ್ಷಿಸಿ:


PARYAYA: ಮೊಳಗಿತು ಕೋಟಿ ಕಂಠ ಗಾಯನ:   ಮೊಳಗಿತು ಕೋಟಿ ಕಂಠ ಗಾಯನ ಬೆಂಗಳೂರು: ಕರ್ನಾಟಕದ ಉದ್ದಕ್ಕೂ ೨೦೨೨ ಅಕ್ಟೋಬರ್‌ ೨೮ರ ಶುಕ್ರವಾರ ೬೭ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ “ನನ್ನ ನಾಡು ನನ್ನ ಹಾಡು- ಕೋಟಿ ಕಂ...

No comments:

Post a Comment