ನಾನು ಮೆಚ್ಚಿದ ವಾಟ್ಸಪ್

Tuesday, December 12, 2023

PARYAYA: ಪುಸ್ತಕಗಳ ಬಿಡುಗಡೆ ಹೀಗಾಯ್ತು ನೋಡಿ…

 ಪುಸ್ತಕಗಳ ಬಿಡುಗಡೆ ಹೀಗಾಯ್ತು ನೋಡಿ…


ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಸಂಸ್ಥಾಪಕವ್ಯವಸ್ಥಾಪಕ ಟ್ರಸ್ಟಿ ಡಾ. ಶಂಕರ ಕೆ. ಪ್ರಸಾದ್‌ ಅವರು ಬರೆದ ʼ21ನೇ ಶತಮಾನದ ಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಮತ್ತು ಅದರ ಆಂಗ್ಲ ಆವೃತ್ತಿ ʼರಿಬೂಟಿಂಗ್‌ ಡೆಮಾಕ್ರಸಿ ಇನ್‌ ಗ್ರಾಮ್‌ ಪಂಚಾಯತ್ಸ್‌ʼ (Rebooting Democracy in Gram Panchayats) ಪುಸ್ತಕಗಳನ್ನು ಮಾಜಿ ಮಾಹಿತಿ ತಂತ್ರಜ್ಞಾನ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್‌ ಅವರು 2023 ಡಿಸೆಂಬರ್‌ 9ರ ಶನಿವಾರ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಚಿತ್ರಕಲಾ ಪರಿಷತ್‌ ಅಧ್ಯಕ್ಷ
ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಿ.ಎಲ್.‌ ಶಂಕರ್‌ಅಜೀಮ್‌ ಪ್ರೇಮ್‌ ಜಿ ವಿಶ್ವವಿದ್ಯಾಲಯದ ಸಂಶೋಧನಾ ಪ್ರಾಧ್ಯಾಪಕ ಡಾ. ಶಾಮ್‌ ಕಶ್ಯಪ್‌ ಹಾಜರಿದ್ದರು. ಚಾಣಕ್ಯ ವಿಶ್ವ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರೊ.ಸದಾನಂದ ಜಾನೆಕೆರೆ ಅಧ್ಯಕ್ಷತೆ ವಹಿಸಿದ್ದರು.

ಚಿತ್ರದ ಸಮೀಪ ನೋಟಕ್ಕೆ ಮೇಲಿನ ಚಿತ್ರ ಕ್ಲಿಕ್‌ ಮಾಡಿರಿ,

ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ:


ಕೆಳಗಿನ ಸುದ್ದಿಗಳನ್ನೂ ಓದಿರಿ:

ಭ್ರಷ್ಟಾಚಾರ, ಮಧ್ಯವರ್ತಿ ನಿವಾರಣೆಗೆ ತಂತ್ರಜ್ಞಾನ ಪರಿಹಾರ

ಏನಿದೆ ಈ ಪುಸ್ತಕಗಳಲ್ಲಿ?


PARYAYA: ಪುಸ್ತಕಗಳ ಬಿಡುಗಡೆ ಹೀಗಾಯ್ತು ನೋಡಿ…:   ಪುಸ್ತಕಗಳ ಬಿಡುಗಡೆ ಹೀಗಾಯ್ತು ನೋಡಿ… ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಸಂಸ್ಥಾಪಕ , ವ್ಯವಸ್ಥಾಪಕ ಟ್ರಸ್ಟಿ ಡಾ. ಶಂಕರ ಕೆ. ಪ್ರಸಾದ್‌ ಅವರು ಬರೆದ ʼ21 ನೇ ಶತಮಾನದ ...

1 comment: