ನಾನು ಮೆಚ್ಚಿದ ವಾಟ್ಸಪ್

Wednesday, September 18, 2024

PARYAYA: ಗಣೇಶೋತ್ಸವ ೨೦೨೪: ಭರತನಾಟ್ಯ

 ಗಣೇಶೋತ್ಸವ ೨೦೨೪: ಭರತನಾಟ್ಯ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ೨೦೨೪ ಸೆಪ್ಟೆಂಬರ್‌ ೧೩೧೪ ಮತ್ತು ೧೫ರಂದು ಗಣೇಶೋತ್ಸವ ಕಾರ್ಯಕ್ರಮ ಸಡಗರದೊಂದಿಗೆ ನಡೆಯಿತು.  ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವುಮೈಸೂರಿನ ವಿದುಷಿ ಶ್ರೀಮತಿ ಮಧುರಾ ಕಾರಂತ್‌ ಅವರು ತಮ್ಮ ಭರತನಾಟ್ಯದ ಮೂಲಕ ಪ್ರೇಕ್ಷಕರ ಮನ ಗೆದ್ದರು. ಮಧುರಾ ಅವರ ಭರತನಾಟ್ಯದ ಒಂದು ದೃಶ್ಯ ಇಲ್ಲಿದೆ:
Click here to view Video- ವಿಡಿಯೋ ನೋಡಲು ಕೆಳಗೆ ಕ್ಲಿಕ್‌ ಮಾಡಿರಿ:


PARYAYA: ಗಣೇಶೋತ್ಸವ ೨೦೨೪: ಭರತನಾಟ್ಯ:   ಗಣೇಶೋತ್ಸವ ೨೦೨೪: ಭರತನಾಟ್ಯ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ೨೦೨೪...

No comments:

Post a Comment