ಮಾಘ ಸತ್ಯನಾರಾಯಣ ಪೂಜೆ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ
ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ,
ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ
ದೇವಸ್ಥಾನದಲ್ಲಿ
೨೦೨೫ ಮಾರ್ಚ್ ೧೩ರ ಗುರುವಾರ
ಮಾಘ ಮಾಸದ ಸತ್ಯ ನಾರಾಯಣ ಪೂಜೆ
ನಡೆಯಿತು.
ಈ ಸಂದರ್ಭದ ಕೆಲವು ಚಿತ್ರ ಹಾಗೂ
ವಿಡಿಯೋಗಳು ಇಲ್ಲಿವೆ.
ಇವುಗಳನ್ನೂ ಓದಿರಿ:
ಮಹಾಶಿವರಾತ್ರಿ ಸಂಭ್ರಮ- ರುದ್ರಾಭಿಷೇಕ
ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ
ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...
ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?
No comments:
Post a Comment