ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4
ತಮ್ಮಿಬ್ಬರ ನಡುವಣ ಪಂಥಾಹ್ವಾನದಲ್ಲಿ ತಾನು ಸೋತು ಈಗ ಈ ಅಗ್ನಿಕುಂಡಕ್ಕೆ ಹಾರುವ ಸ್ಥಿತಿ ಬಂದೊದಗಿದೆ ಎಂಬುದಾಗಿ ಪಾರ್ಥ ಹೇಳುತ್ತಿದ್ದಂತೆಯೇ ʼಇದೊಳ್ಳೆ ಕಥೆಯಾಯಿತಲ್ಲ. ನೀನು ಬಾಣದ ಸೇತುವೆ ನಿರ್ಮಿಸುವುದಂತೆ ಅದನ್ನು ಆ ಕೋತಿ ಮುರಿಯುವುದಂತೆ. ಇದರ ಚಂದವನ್ನು ನೋಡಬೇಕಪ್ಪ. ಯಾರಿದ್ದಾರಯ್ಯ ಇದನ್ನು ನೋಡಿದವರು? ಎಂಬ ಮರುಪ್ರಶ್ನೆ ಎಸೆಯುತ್ತಾನೆ ವೃದ್ಧ. ಮುಂದೇನಾಯಿತು?
ವಿಡಿಯೋ ಪೂರ್ತಿ ನೋಡಿ:
ಕೆಳಗಿನ ಚಿತ್ರ ಕ್ಲಿಕ್ ಮಾಡಿ ವಿಡಿಯೋ ನೋಡಿ ಅಥವಾ ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್ ಮಾಡಿ ಪೂರ್ತಿ ಕಥೆ ನೋಡಿ.
ಈ ಕೆಳಗಿನವುಗಳನ್ನೂ ಓದಿರಿ:
ಕೊರೋನಾದಿಂದ ರಕ್ಷಣೆ ಹೇಗಣ್ಣ? ಇಲ್ಲಿದೆ ಜಾಗೃತಿ ಯಕ್ಷಗಾನ
'ಅಕ್ಕ' ಅಂಗಳದಲ್ಲಿ 'ಯಕ್ಷ' ವೈಭವ...! Yaksha Vaibhava in Akka Conference...!
ವಿನೂತನ ಯಕ್ಷಗಾನ ಪ್ರದರ್ಶನ ʼಹರಿದರುಶನ-ಏಕವ್ಯಕ್ತಿ ನವರೂಪಂ
ಕ್ಷಮಿಸಿ ಪಂಜಾಜೆ ನಿಮ್ಮ ಮನೆಗೆ ಬರಲಾಗಲಿಲ್ಲ..
ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೧
No comments:
Post a Comment