Tuesday, April 1, 2025

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4

 ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4

ಮ್ಮಿಬ್ಬರ ನಡುವಣ ಪಂಥಾಹ್ವಾನದಲ್ಲಿ ತಾನು ಸೋತು ಈಗ ಈ ಅಗ್ನಿಕುಂಡಕ್ಕೆ ಹಾರುವ ಸ್ಥಿತಿ ಬಂದೊದಗಿದೆ ಎಂಬುದಾಗಿ ಪಾರ್ಥ ಹೇಳುತ್ತಿದ್ದಂತೆಯೇ ʼಇದೊಳ್ಳೆ ಕಥೆಯಾಯಿತಲ್ಲ. ನೀನು ಬಾಣದ ಸೇತುವೆ ನಿರ್ಮಿಸುವುದಂತೆ ಅದನ್ನು ಆ ಕೋತಿ ಮುರಿಯುವುದಂತೆ. ಇದರ ಚಂದವನ್ನು ನೋಡಬೇಕಪ್ಪ. ಯಾರಿದ್ದಾರಯ್ಯ ಇದನ್ನು ನೋಡಿದವರು? ಎಂಬ ಮರುಪ್ರಶ್ನೆ ಎಸೆಯುತ್ತಾನೆ ವೃದ್ಧ. ಮುಂದೇನಾಯಿತು?

ವಿಡಿಯೋ ಪೂರ್ತಿ ನೋಡಿ:

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ವಿಡಿಯೋ ನೋಡಿ ಅಥವಾ  ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್‌ ಮಾಡಿ ಪೂರ್ತಿ ಕಥೆ ನೋಡಿ.

 ಕೆಳಗಿನವುಗಳನ್ನೂ ಓದಿರಿ:

ಕೊರೋನಾದಿಂದ ರಕ್ಷಣೆ ಹೇಗಣ್ಣಇಲ್ಲಿದೆ ಜಾಗೃತಿ ಯಕ್ಷಗಾನ

'ಅಕ್ಕಅಂಗಳದಲ್ಲಿ 'ಯಕ್ಷವೈಭವ...! Yaksha Vaibhava in Akka Conference...!

ಬಲಿಪರು ಇನ್ನು ದಂತಕಥೆ ಮಾತ್ರ.

ವಿನೂತನ ಯಕ್ಷಗಾನ ಪ್ರದರ್ಶನ ʼಹರಿದರುಶನ-ಏಕವ್ಯಕ್ತಿ ನವರೂಪಂ

ಕ್ಷಮಿಸಿ ಪಂಜಾಜೆ ನಿಮ್ಮ ಮನೆಗೆ ಬರಲಾಗಲಿಲ್ಲ..

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4:   ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4 ತ ಮ್ಮಿಬ್ಬರ ನಡುವಣ ಪಂಥಾಹ್ವಾನದಲ್ಲಿ ತಾನು ಸೋತು ಈಗ ಈ ಅಗ್ನಿಕುಂಡಕ್ಕೆ ಹಾರುವ ಸ್ಥಿತಿ ಬಂದೊದಗಿದೆ ಎಂಬುದಾಗಿ ಪಾರ್ಥ ಹೇಳುತ್ತಿ...

No comments:

Post a Comment