Wednesday, August 27, 2025

PARYAYA: ವಿನಾಯಕ ಚತುರ್ಥೀ ಸಂಭ್ರಮ

 ವಿನಾಯಕ ಚತುರ್ಥೀ ಸಂಭ್ರಮ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಆಗಸ್ಟ್‌ ೨೭ರ ಬುಧವಾರ ವಿನಾಯಕ ಚತುರ್ಥಿಯನ್ನು ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಲಾಯಿತು.

ಬೆಳಗ್ಗೆಯಿಂದ ರಾತ್ರಿಯವರೆಗೆ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವಿನಾಯಕ, ವೆಂಕಟರಮಣ, ಅಭಯ ಆಂಜನೇಯ ಸ್ವಾಮಿ ದರ್ಶನ ಪಡೆದರು.

ಈ ಸಂದರ್ಭದ ಕೆಲವು ಚಿತ್ರಗಳು, ವಿಡಿಯೋ ಇಲ್ಲಿದೆ.

ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ ಅಥವಾ ಯೂ ಟ್ಯೂಬ್‌ವಿಡಿಯೋ ಲಿಂಕ್‌ ಕ್ಲಿಕ್‌ ಮಾಡಿರಿ.


                  👇👇





ಮೇಲಿನ ಲೇಖನಗಳನ್ನು ಓದಲು/ ಅವುಗಳ ಸಮೀಪ ನೋಟಕ್ಕೆ  ಅವುಗಳನ್ನು ಕ್ಲಿಕ್‌ ಮಾಡಿ.
PARYAYA: ವಿನಾಯಕ ಚತುರ್ಥೀ ಸಂಭ್ರಮ:   ವಿನಾಯಕ ಚತುರ್ಥೀ ಸಂಭ್ರಮ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾ...

No comments:

Post a Comment