Wednesday, September 3, 2025

PARYAYA: ಗಣೇಶ ಉತ್ಸವ 2025 ಸಿದ್ಧತೆ, ಶ್ರಮದಾನ

 ಗಣೇಶ ಉತ್ಸವ 2025 ಸಿದ್ಧತೆಶ್ರಮದಾನ 

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿವೆಂಕಟೇಶ್ವರಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 2025 ಸಾಲಿನ ಗಣೇಶ ಉತ್ಸವದ ಪೂರ್ವಭಾವಿಯಾಗಿ 2025 ಸೆಪ್ಟೆಂಬರ್‌ 3 ಬುಧವಾರ ಭಕ್ತರು ಶ್ರಮದಾನ ನೆರವೇರಿಸಿದರು.

  ಬಾರಿಯ ಗಣೇಶ ಉತ್ಸವವು ದೇವಸ್ಥಾನದ ಎರಡನೇ ಉತ್ಸವವಾಗಿದ್ದುಬಡಾವಣೆಯ ರಜತವರ್ಷದ ಉತ್ಸವವಾಗಿದೆ.

 ಗಣೇಶ ಉತ್ಸವವು ಸೆಪ್ಟೆಂಬರ್‌ ೫ರಿಂದ ೭ರವರೆಗೆ ನಡೆಯಲಿದೆ. ಶ್ರಮದಾನ ಸಂದರ್ಭದ ವಿಡಿಯೋ ಇಲ್ಲಿದೆ



PARYAYA: ಗಣೇಶ ಉತ್ಸವ 2025 ಸಿದ್ಧತೆ, ಶ್ರಮದಾನ:   ಗಣೇಶ ಉತ್ಸವ 2025 ಸಿದ್ಧತೆ , ಶ್ರಮದಾನ   ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ , ವೆಂಕಟೇಶ್ವರ ,...

No comments:

Post a Comment