Wednesday, September 24, 2025

PARYAYA: ಮಹಾಗಣಪತಿಗೆ ವಿಭೂತಿ ಅಲಂಕಾರ

 ಮಹಾಗಣಪತಿಗೆ ವಿಭೂತಿ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಮೂರನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೪ರ ಬುಧವಾರ ಶ್ರೀ ಬಾಲಾಜಿ ಮಹಾಗಣಪತಿಗೆ ವಿಭೂತಿ ಅಲಂಕಾರ.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.





PARYAYA: ಮಹಾಗಣಪತಿಗೆ ವಿಭೂತಿ ಅಲಂಕಾರ:   ಮಹಾಗಣಪತಿಗೆ ವಿಭೂತಿ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥ...

No comments:

Post a Comment