Monday, September 29, 2025

PARYAYA: ಗಣಪನಿಗೆ ತರಕಾರಿ ಅಲಂಕಾರ

 ಗಣಪನಿಗೆ ತರಕಾರಿ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಎಂಟನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೯ರ ಸೋಮವಾರ ಶ್ರೀ ಬಾಲಾಜಿ ಮಹಾಗಣಪತಿಗೆ ತರಕಾರಿ ಅಲಂಕಾರ.

ಮಹಿಳೆಯರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು.



ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.

PARYAYA: ಗಣಪನಿಗೆ ತರಕಾರಿ ಅಲಂಕಾರ:   ಗಣಪನಿಗೆ ತರಕಾರಿ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ...

No comments:

Post a Comment