Monday, October 6, 2025

PARYAYA: ಅಶ್ವಯುಜ ಮಾಸದ ಸತ್ಯನಾರಾಯಣ ಪೂಜೆ

 ಅಶ್ವಯುಜ ಮಾಸದ ಸತ್ಯನಾರಾಯಣ ಪೂಜೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಅಕ್ಟೋಬರ್‌ ೬ರ ಸೋಮವಾರ ಅಶ್ವಯುಜ ಮಾಸದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಚಿತ್ರ, ವಿಡಿಯೋಗಳು ಇಲ್ಲಿವೆ.




PARYAYA: ಅಶ್ವಯುಜ ಮಾಸದ ಸತ್ಯನಾರಾಯಣ ಪೂಜೆ:   ಅಶ್ವಯುಜ ಮಾಸದ ಸತ್ಯನಾರಾಯಣ ಪೂಜೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇ...

No comments:

Post a Comment