Friday, August 28, 2026

PARYAYA: ಶ್ರಾವಣ ಮಾಸದ ಸತ್ಯ ನಾರಾಯಣ ಪೂಜೆ

 ಶ್ರಾವಣ ಮಾಸದ ಸತ್ಯ ನಾರಾಯಣ ಪೂಜೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಆಗಸ್ಟ್‌ ೨೭ರ ಗುರುವಾರ ಶ್ರಾವಣ ಮಾಸದ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಶ್ರೀ ಕೃಷ್ಣೋಜಿ ರಾವ್‌ ಕುಟುಂಬದವರು ಅಲಂಕಾರ ಹಾಗೂ ಶ್ರೀ ಮಹೇಶ್‌ ಕುಟುಂಬದವರು ಪ್ರಸಾದ ಸೇವಾ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.






PARYAYA: ಶ್ರಾವಣ ಮಾಸದ ಸತ್ಯ ನಾರಾಯಣ ಪೂಜೆ:   ಶ್ರಾವಣ ಮಾಸದ ಸತ್ಯ ನಾರಾಯಣ ಪೂಜೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇ...

No comments:

Post a Comment