Showing posts with label ಕೌಸ್ತುಭ. Show all posts
Showing posts with label ಕೌಸ್ತುಭ. Show all posts

Sunday, March 22, 2026

PARYAYA: ಗೀತಾ ರಾಮಾಯಣ

 ಗೀತಾ ರಾಮಾಯಣ

ದು ಗೀತಾ ರಾಮಾಯಣದ ಒಂದು ದೃಶ್ಯ. ಬೆಂಗಳೂರಿನ ಯಕ್ಷ ಕಲಾ ಕೌಸ್ತುಭ ತಂಡದ ಮಕ್ಕಳು ಪ್ರದರ್ಶಿಸುತ್ತಿರುವುದು. ಇದು ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿವೆಂಕಟೇಶ್ವರಅಭಯ ಆಂಜನೇಯ ದೇವಸ್ಥಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾಗಿನ ದೃಶ್ಯ. (ಸಮೀಪ ನೋಟಕ್ಕೆ ಮೇಲಿನ ಚಿತ್ರ ಕ್ಲಿಕ್‌ ಮಾಡಿ.)

ಅವರು ಅಭ್ಯಾಸ ಮಾಡುತ್ತಿದ್ದದು ಲವಕುಶ ಕಾಳಗದ ಒಂದು ದೃಶ್ಯ.

ಈ ಕಥೆ ಯಾವುದು, ಅದನ್ನು ಹೇಳುತ್ತಿರುವುದು ಏಕೆ? ಹೇಳುತ್ತಿರುವುದು ಯಾರು ಇವೆಲ್ಲ ಪ್ರಶ್ನೆಗಳಿಗೆ ಉತ್ತರ: ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರ ಸಮೀಪದ ಭಾರತೀಯ ಸಿಟಿಯ ನಿಕೂ ಹೋಮ್ಸ್‌ ನಲ್ಲಿ 2026 ಮಾರ್ಚ್‌ 27ರ ಸಂಜೆ 6.45 ಗಂಟೆಗೆ.

ಪೂರ್ತಿ ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.


ಪರ್ಯಾಯ.ಕಾಮ್ ವೆಬ್‌ ಸೈಟಿನ ʼಯಕ್ಷಗಾನ ತಾಳಮದ್ದಳೆʼ ಪುಟಕ್ಕೆ ಭೇಟಿ ಕೊಡಿ

PARYAYA: ಗೀತಾ ರಾಮಾಯಣ:   ಗೀತಾ ರಾಮಾಯಣ ಇ ದು ಗೀತಾ ರಾಮಾಯಣದ ಒಂದು ದೃಶ್ಯ. ಬೆಂಗಳೂರಿನ ಯಕ್ಷ ಕಲಾ ಕೌಸ್ತುಭ ತಂಡದ ಮಕ್ಕಳು ಪ್ರದರ್ಶಿಸುತ್ತಿರುವುದು. ಇದು ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್...