Showing posts with label ಗಣಪ. Show all posts
Showing posts with label ಗಣಪ. Show all posts

Wednesday, November 5, 2025

PARYAYA: ಕಾರ್ತೀಕ ಸತ್ಯನಾರಾಯಣ ಪೂಜಾ

 ಕಾರ್ತೀಕ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತೀಕ ಮಾಸದ ಸತ್ಯನಾರಾಯಣ ಪೂಜೆಯನ್ನು ೨೦೨೫ ನವೆಂಬರ್‌ ೫ರ ಬುಧವಾರ ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರ, ವಿಡಿಯೋಗಳು ಇಲ್ಲಿವೆ.







PARYAYA: ಕಾರ್ತೀಕ ಸತ್ಯನಾರಾಯಣ ಪೂಜಾ:   ಕಾರ್ತೀಕ ಸತ್ಯನಾರಾಯಣ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲ...

Monday, September 29, 2025

PARYAYA: ಗಣಪನಿಗೆ ತರಕಾರಿ ಅಲಂಕಾರ

 ಗಣಪನಿಗೆ ತರಕಾರಿ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಎಂಟನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೯ರ ಸೋಮವಾರ ಶ್ರೀ ಬಾಲಾಜಿ ಮಹಾಗಣಪತಿಗೆ ತರಕಾರಿ ಅಲಂಕಾರ.

ಮಹಿಳೆಯರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು.



ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.

PARYAYA: ಗಣಪನಿಗೆ ತರಕಾರಿ ಅಲಂಕಾರ:   ಗಣಪನಿಗೆ ತರಕಾರಿ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ...

Sunday, September 28, 2025

PARYAYA: ಬಾಲಾಜಿ ಗಣಪನಿಗೆ ನವಧಾನ್ಯ ಅಲಂಕಾರ

 ಬಾಲಾಜಿ ಗಣಪನಿಗೆ ನವಧಾನ್ಯ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಏಳನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೮ರ ಭಾನುವಾರ ಶ್ರೀ ಬಾಲಾಜಿ ಮಹಾಗಣಪತಿಗೆ ನವಧಾನ್ಯ ಅಲಂಕಾರ.

ಮಹಿಳೆಯರಿಂದ ಸಾಮೂಹಿಕ ಭಜನಾ ಕೈಂಕರ್ಯ ನೆರವೇರಿತು.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.



PARYAYA: ಬಾಲಾಜಿ ಗಣಪನಿಗೆ ನವಧಾನ್ಯ ಅಲಂಕಾರ:   ಬಾಲಾಜಿ ಗಣಪನಿಗೆ ನವಧಾನ್ಯ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದ...

Saturday, September 27, 2025

PARYAYA: ತ್ರಿಮೂರ್ತಿಗಳಿಗೆ ಒಣಹಣ್ಣುಗಳ (ಡ್ರೈ ಫ್ರುಟ್ಸ್‌) ಅಲಂಕಾರ

 ತ್ರಿಮೂರ್ತಿಗಳಿಗೆ ಒಣಹಣ್ಣುಗಳ (ಡ್ರೈ ಫ್ರುಟ್ಸ್‌) ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಆರನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೭ರ ಶನಿವಾರ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ ಮತ್ತು ಅಭಯ ಆಂಜನೇಯ ಸ್ವಾಮಿಗೆ ಒಣ್ಣ ಹಣ್ಣುಗಳ (ಡ್ರೈ ಫ್ರುಟ್ಸ್‌) ಅಲಂಕಾರ.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು. 





PARYAYA: ತ್ರಿಮೂರ್ತಿಗಳಿಗೆ ಒಣಹಣ್ಣುಗಳ (ಡ್ರೈ ಫ್ರುಟ್ಸ್‌) ಅಲಂಕಾರ:   ತ್ರಿಮೂರ್ತಿಗಳಿಗೆ ಒಣಹಣ್ಣುಗಳ  (ಡ್ರೈ ಫ್ರುಟ್ಸ್‌)   ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್...

Friday, September 26, 2025

PARYAYA: ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ

 ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಐದನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೬ರ ಶುಕ್ರವಾರ ಶ್ರೀ ಬಾಲಾಜಿ ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ.


ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು.




ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.
PARYAYA: ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ:   ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ...