Showing posts with label ಭಾರ್ಗವ ವಿಜಯ. Show all posts
Showing posts with label ಭಾರ್ಗವ ವಿಜಯ. Show all posts

Thursday, January 29, 2026

PARYAYA: ಹಿಂದೂ ಸಮಾಜೋತ್ಸವ- ಭಾರ್ಗವ ವಿಜಯ

 ಹಿಂದೂ ಸಮಾಜೋತ್ಸವ- ಭಾರ್ಗವ ವಿಜಯ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರ ಸಮೀಪದ ಚೊಕ್ಕನಹಳ್ಳಿಯಲ್ಲಿ ೨೦೨೫ ಜನವರಿ ೨೫ರ ಭಾನುವಾರ ಹಿಂದೂ ಸಮಾಜೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರಿನ ಯಕ್ಷ ಕಲಾ ಕೌಸ್ತುಭ ತಂಡದಿಂದ ʼಭಾರ್ಗವ ವಿಜಯʼ ಯಕ್ಷಗಾನ ಕಾರ್ಯಕ್ರಮ ನಡೆಯಿತು.






ಹಿಮ್ಮೇಳದಲ್ಲಿ ಭಾಗವತರು:ಉಮೇಶ ರಾಜ್ ಮಂದಾರ್ತಿ
ಮದ್ದಳೆ: ನರಸಿಂಹ ಆಚಾರ್ ಕೂರಾಡಿ 
ಚೆಂಡೆ:‌ ಸುಬ್ರಹ್ಮಣ್ಯ ಸಾಸ್ತಾನ
ವೇಷಭೂಷಣ: ಯಕ್ಷ ಕಲಾ ಕೌಸ್ತುಭ ಬೆಂಗಳೂರು
ಉದಯ ಮಂದಾರ್ತಿ,
ಗುರುರಾಜ್‌  ಬಿಲ್ಲಾಡಿ ನಡೆಸಿಕೊಟ್ಟರು.

ಮುಮ್ಮೇಳದಲ್ಲಿ ಪರಶುರಾಮ – ಶಿವಾಂಷ್
ಕಾರ್ತ್ಯವೀರ್ಯಾರ್ಜನ – ಆದ್ಯ ಕಶ್ಯಪ್
ಕಾಲಾಜ್ಞ – ಆದ್ಯ
ರೇಣುಕೆ -ಆದ್ಯ ಶ್ರೀವಲ್ಲಿ
ಜಮದಗ್ನಿ – ಉಮಾದೇವಿ
ಶತ್ರಜಿತು – ಪುಣ್ಯ

ರಂಗಸ್ಥಳಕ್ಕೆ ಕಳೆ ಕಟ್ಟಿದರು.

ಅದಕ್ಕೂ ಮುನ್ನ ಜನವರಿ ೨೪ರ ಭಾನುವಾರ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ದೇವಸ್ಥಾನದಲ್ಲಿ ತಂಡಕ್ಕಾಗಿ ತಂದ ಹೊಸ ಕಿರೀಟಗಳ ಪೂಜೆಯೂ ನಡೆಯಿತು.
ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ಯಕ್ಷಗಾನ ಭಾರ್ಗವ ವಿಜಯದ ವಿಡಿಯೋಗಳು ಮೇಲಿವೆ.  ಯಕ್ಷಗಾನ/ ತಾಳಮದ್ದಳೆಯ ಹೆಚ್ಚಿನ ಸುದ್ದಿಗಳಿಗಾಗಿ  PARYAYA.COMನ ಯಕ್ಷಗಾನ/ತಾಳಮದ್ದಳೆ ಪುಟಕ್ಕೆ ಭೇಟಿ ನೀಡಿ. 

PARYAYA: ಹಿಂದೂ ಸಮಾಜೋತ್ಸವ- ಭಾರ್ಗವ ವಿಜಯ:   ಹಿಂದೂ ಸಮಾಜೋತ್ಸವ- ಭಾರ್ಗವ ವಿಜಯ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರ ಸಮೀಪದ ಚೊಕ್ಕನಹಳ್ಳಿಯಲ್ಲಿ ೨೦೨೫ ಜನವರಿ ೨೫ರ ಭಾನುವಾರ ಹಿಂದೂ ಸಮಾಜೋತ್ಸವ ನಡೆಯಿತು. ಈ ಸಂದರ್...

Sunday, December 21, 2025

PARYAYA: ಶಾಲಾ ಮಕ್ಕಳಿಂದ ಯಕ್ಷಗಾನ ʼಭಾರ್ಗವ ವಿಜಯʼ

 ಶಾಲಾ ಮಕ್ಕಳಿಂದ ಯಕ್ಷಗಾನ ʼಭಾರ್ಗವ ವಿಜಯʼ

ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರ- ಥಣಿಸಂದ್ರ ಮುಖ್ಯರಸ್ತೆಯಲ್ಲಿ ಇರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ೨೦೨೫ರ ಡಿಸೆಂಬರ್‌ ೧೯ ಮತ್ತು ೨೦ರಂದು ಶಾಲಾ ವಾರ್ಷಿಕೋತ್ಸವ ಜರುಗಿತು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳು ʼಭಾರ್ಗವ ವಿಜಯʼ ಯಕ್ಷಗಾನವನ್ನು ಪ್ರದರ್ಶಿಸಿದರು.

ಎರಡು ಭಾಗಗಳಲ್ಲಿ ಇರುವ ಯಕ್ಷಗಾನದ ವಿಡಿಯೋಗಳು ಇಲ್ಲಿವೆ:




ಇನ್ನಷ್ಟು ವಿವರಗಳಿಗೆ PARYAYA.COMನ   ಯಕ್ಷಗಾನ/ತಾಳಮದ್ದಳೆ ಪುಟಕ್ಕೆ ಭೇಟಿ ನೀಡಿ.
PARYAYA: ಶಾಲಾ ಮಕ್ಕಳಿಂದ ಯಕ್ಷಗಾನ ʼಭಾರ್ಗವ ವಿಜಯʼ:   ಶಾಲಾ ಮಕ್ಕಳಿಂದ ಯಕ್ಷಗಾನ ʼ ಭಾರ್ಗವ ವಿಜಯ ʼ ಬೆಂ ಗಳೂರಿನ ರಾಮಕೃಷ್ಣ ಹೆಗಡೆ ನಗರ- ಥಣಿಸಂದ್ರ ಮುಖ್ಯರಸ್ತೆಯಲ್ಲಿ ಇರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ೨೦೨೫ರ ಡಿ...