Showing posts with label ವೆಂಕಟೇಶ್ವರ. Show all posts
Showing posts with label ವೆಂಕಟೇಶ್ವರ. Show all posts

Wednesday, July 29, 2026

PARYAYA: ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜಾ

 ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ಸತ್ಯನಾರಾಯಣ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಜುಲೈ ೨೯ರ ಬುಧವಾರ ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.



PARYAYA: ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜಾ:   ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ಸತ್ಯನಾರಾಯಣ, ಅಭಯ ಆಂಜನೇಯ ಸ್ವಾಮಿ...

Sunday, May 31, 2026

PARYAYA: ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜಾ

 ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಮೇ ೩೦ರ ಶನಿವಾರ ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜೆಯನ್ನು ಭಕ್ತಿ ಭಾವದೊಂದಿಗೆ ನೆರವೇರಿಸಲಾಯಿತು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ. ಮಹಾಮಂಗಳಾರತಿಯ ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.


ದೇವಸ್ಥಾನದಲ್ಲಿ ಶೀಘ್ರದಲ್ಲಿಯೇ ಆರಂಭವಾಗಲಿದೆ - ಹೊಸ ತಂಡಕ್ಕೆ ಯಕ್ಷಗಾನ ತರಬೇತಿ 

PARYAYA: ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜಾ:   ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾ...

Wednesday, April 15, 2026

PARYAYA: ಸೌರಮಾನ ಯುಗಾದಿ ʼವಿಶು-ಕಣಿʼ ಆಚರಣೆ

ಸೌರಮಾನ ಯುಗಾದಿ ʼವಿಶು-ಕಣಿʼ ಆಚರಣೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ  ೨೦೨೬ ಏಪ್ರಿಲ್‌ ೧೫ರ ಬುಧವಾರ ಸೌರಮಾನ ಯುಗಾದಿ ʼವಿಶು-ಕಣಿʼಯನ್ನು ಆಚರಿಸಲಾಯಿತು.

ಬೆಳಗ್ಗೆಯೇ ಸಮೃದ್ಧಿಯ ಸಂಕೇತವಾದ  ಹಲ-ಫಲ, ಹಣ್ಣುಗಳು, ತರಕಾರಿ, ಹೂ, ನಾಣ್ಯಗಳನ್ನು ಒಳಗೊಂಡ ʼವಿಶು-ಕಣಿʼ ದರ್ಶನ ವ್ಯವಸ್ಥೆ ಮಾಡಲಾಗಿತ್ತು.


ಶ್ರೀಮತಿ ಶ್ರೀವಿದ್ಯಾ ಡಿ. ಕಾರ್ತಿಕ್‌ ಮತ್ತು ಕುಟುಂಬದವರು ಶ್ರೀ ದೇವರಿಗೆ ವಸ್ತ್ರಾಲಂಕಾರ, ಕೆ.ಪಿ. ಸುಗುಣನ್‌ ಮತ್ತು ಕುಟುಂಬದವರು ʼಕಣಿ-ದರ್ಶನʼ ಹಾಗೂ ವಿಶೇಷ ಅಪ್ಪಂ ಪ್ರಸಾದ, ನೆತ್ರಕೆರೆ ಉದಯಶಂಕರ ನಾರಾಯಣ ಭಟ್‌ ಮತ್ತು ಕುಟುಂಬದವರು ನಾಣ್ಯ ಸೇವೆ, ಶ್ರೀಮತಿ ಉಮಾ ಜಯಶಂಕರ್‌ ಮತ್ತು ಕುಟುಂಬದವರು ಸಂಜೆಯ ಪ್ರಸಾದದ ವ್ಯವಸ್ಥೆ ಮಾಡಿದ್ದರು.

ಶ್ರೀ ದೇವರಿಗೆ ಅಭಿಷೇಕ ವಿಶೇಷ ಅಲಂಕಾರದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದ ಕೆಲವು ಫೋಟೋ ಹಾಗೂ ವಿಡಿಯೋಗಳು ಇಲ್ಲಿವೆ. ಮಹಾಮಂಗಳಾರತಿವಿಡಿಯೋ ನೋಡಲು ಕೆಳಗಿನ ಚಿತ್ರ  ಕ್ಲಿಕ್‌ ಮಾಡಿ. ಇತರ ವಿಡಿಯೋಗಳನ್ನು ನೋಡಲು ಅವುಗಳನ್ನು ಕ್ಲಿಕ್‌ ಮಾಡಿ.


PARYAYA: ಸೌರಮಾನ ಯುಗಾದಿ ʼವಿಶು-ಕಣಿʼ ಆಚರಣೆ: ಸೌರಮಾನ ಯುಗಾದಿ ʼ ವಿಶು-ಕಣಿʼ ಆಚರಣೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ   ೨೦೨೬ ಏಪ್ರಿ...

Sunday, April 5, 2026

PARYAYA: ಚೈತ್ರ ಮಾಸದ ಸಂಕಷ್ಟಿ ಪೂಜಾ

 ಚೈತ್ರ ಮಾಸದ ಸಂಕಷ್ಟಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಏಪ್ರಲ್‌ ೫ರ ಭಾನುವಾರ ಚೈತ್ರ ಮಾಸದ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಭಕ್ತರು ಭಜನಾ ಕೈಂಕರ್ಯದಲ್ಲೂ ಪಾಲ್ಗೊಂಡು ಶ್ರೀ ದೇವರ ಕೃಪಾಶೀರ್ವಾದಕ್ಕೆ ಪಾತ್ರರಾದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.

ಕೆಳಗಿನ ಚಿತ್ರವನ್ನು ಕ್ಲಿಕ್‌ ಮಾಡಿ ವಿಡಿಯೋ ನೋಡಬಹುದು.


PARYAYA: ಚೈತ್ರ ಮಾಸದ ಸಂಕಷ್ಟಿ ಪೂಜಾ:   ಚೈತ್ರ ಮಾಸದ ಸಂಕಷ್ಟಿ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾ...

Wednesday, April 1, 2026

PARYAYA: ಚೈತ್ರ ಮಾಸದ ಸತ್ಯನಾರಾಯಣ ಪೂಜಾ

 ಚೈತ್ರ ಮಾಸದ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಏಪ್ರಿಲ್‌ ೧ರ ಬುಧವಾರ ಪರಾಭವ ಸಂವತ್ಸರದ ಚೈತ್ರ ಮಾಸದ ಶ್ರೀ ಸತ್ಯ ನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಭಾರೀ ಸಂಖ್ಯೆಯಲ್ಲಿ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಶ್ರೀ ಕೃಷ್ಣೋಜಿ ರಾವ್‌ ಮತ್ತು ಕುಟುಂಬದವರು ಅಲಂಕಾರ ಹಾಗೂ ಶ್ರೀ ಮಹೇಶ್‌ ಮತ್ತು ಕುಟುಂಬದವರು ಪ್ರಸಾದದ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.


PARYAYA: ಚೈತ್ರ ಮಾಸದ ಸತ್ಯನಾರಾಯಣ ಪೂಜಾ:   ಚೈತ್ರ ಮಾಸದ ಸತ್ಯನಾರಾಯಣ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಏಪ್ರಿಲ್‌ ೧...

Friday, March 27, 2026

PARYAYA: ಶ್ರೀರಾಮ ನವಮಿ

 ಶ್ರೀರಾಮ ನವಮಿ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿವೆಂಕಟೇಶ್ವರಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಮಾರ್ಚ್‌ ೨೭ರ ಶುಕ್ರವಾರ ಶ್ರೀ ರಾಮ ನವಮಿಯನ್ನು ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಲಾಯಿತು.

ಶ್ರೀ ರಾಮ ಚಂದ್ರನಿಗೆ ವಿಶೇಷ ಪೂಜೆ, ಭಕ್ತರಿಗೆ ಪಾನಕ, ಕೋಸಂಬರಿ, ಮಜ್ಜಿಗೆ ನೀರಿನ ವಿತರಣೆ ನಡೆಯಿತು. ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.

ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ




ಇದನ್ನೂ ನೋಡಿರಿ:
PARYAYA: ಶ್ರೀರಾಮ ನವಮಿ:   ಶ್ರೀರಾಮ ನವಮಿ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ , ವೆಂಕಟೇಶ್ವರ , ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಮಾರ್...

Thursday, March 19, 2026

PARYAYA: ಯುಗಾದಿ ಉತ್ಸವ ಆಚರಣೆ

 ಯುಗಾದಿ ಉತ್ಸವ ಆಚರಣೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ಸೇವಾ ಸಮಿತಿಯ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ೨೦೨೬ ಮಾರ್ಚ್‌ ೧೯ರ ಗುರುವಾರ ಪರಾಭವ ಸಂವತ್ಸರದ ಯುಗಾದಿ ಉತ್ಸವವನ್ನು ಸಡಗರದೊಂದಿಗೆ ಆಚರಿಸಲಾಯಿತು.

ಹೊಸ ವರ್ಷದ ಸಲುವಾಗಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ಹಾಗೂ ಸಪರಿವಾರ ದೇವರನ್ನು ವಿಶೇಷವಾಗಿ ಹೂ ಹಾರಗಳಿಂದ ಅಲಂಕರಿಸಲಾಗಿತ್ತು.

ಪುಷ್ಪಾಲಂಕಾರ ಸೇವೆಯನ್ನು ಶ್ರೀ ಮುನಿರಾಜು ಮತ್ತು ಕುಟುಂಬ, ವಸ್ತ್ರ ಸೇವೆಯನ್ನು ಶ್ರೀ ನಾರಾಯಣ ಸ್ವಾಮಿ ಮತ್ತು ಕುಟುಂಬದವರು ಕೈಗೊಂಡಿದ್ದರು. ದೇವಾಲಯದ ಅರ್ಚಕ ಶ್ರೀ ನಾಗೇಂದ್ರ ಭಟ್‌ ಅವರು ಪಂಚಾಂಗದ ಫಲಾಫಲಗಳನ್ನು ವಿವರಿಸಿ, ಬಳಿಕ ಪೂಜಾ ಕೈಂಕರ್ಯ ನೆರವೇರಿಸಿದರು.

ಭಕ್ತರಿಂದ ಭಜನಾ ಸೇವೆ ನಡೆಯಿತು. ಬೇವು-ಬೆಲ್ಲ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದ ವಿಡಿಯೋ, ಕೆಲವು ಚಿತ್ರಗಳು ಇಲ್ಲಿವೆ. ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.

PARYAYA: ಯುಗಾದಿ ಉತ್ಸವ ಆಚರಣೆ:   ಯುಗಾದಿ ಉತ್ಸವ ಆಚರಣೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ಸೇವಾ ಸಮಿತಿಯ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇ...

Thursday, February 5, 2026

PARYAYA: ಮಾಘ ಮಾಸದ ಸಂಕಷ್ಟಿ ಪೂಜಾ

 ಮಾಘ ಮಾಸದ ಸಂಕಷ್ಟಿ ಪೂಜಾ

ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ದೇವಸ್ಥಾನದಲ್ಲಿ ೨೦೨೬ ಫೆಬ್ರುವರಿ ೦೫ರ ಗುರುವಾರ ಮಾಘ ಮಾಸದ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.

ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.

PARYAYA: ಮಾಘ ಮಾಸದ ಸಂಕಷ್ಟಿ ಪೂಜಾ:   ಮಾಘ ಮಾಸದ ಸಂಕಷ್ಟಿ ಪೂಜಾ ಬೆಂ ಗಳೂರಿನ ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ದೇವಸ್ಥಾನದಲ್ಲಿ ೨...

Monday, December 29, 2025

PARYAYA: ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ

 ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಡಿಸೆಂಬರ್‌ ೩೦ ಮಂಗಳವಾರದ ವೈಕುಂಠ ಏಕಾದಶಿ ಆಚರಣೆಗೆ ಸಡಗರದ ಸಿದ್ಧತೆ, ಶ್ರಮದಾನ ಕಾರ್ಯಕ್ರಮಗಳು ಡಿಸೆಂಬರ್‌ ೨೯ರಂದು ಭರದಿಂದ ನಡೆದವು.

ಭಕ್ತಾದಿಗಳು ದೇವಾಲಯ ಸ್ವಚ್ಛತೆಯಿಂದ ಹಿಡಿದು ಅಲಂಕಾರದವರೆಗೆ ಎಲ್ಲ ರೀತಿಯ ಶ್ರಮದಾನದಲ್ಲಿ ಲಗುಬಗೆಯಿಂದ ಪಾಲ್ಗೊಂಡರು.

ಮಂಗಳವಾರ ಬೆಳಗ್ಗೆ ೪ ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಅಭಿಷೇಕ, ಸಂಕಲ್ಪದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬಳಿಕ ವಿಶೇಷ ಪೂಜೆ, ಭಜನಾ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ ೧೧ ಗಂಟೆಗೆ ವಿದ್ಯಾ ರಘು ಪ್ರಸಾದ್‌ ತಂಡವು ಭಜನಾ ಕಾರ್ಯಕ್ರಮವನ್ನು ನೆರವೇರಿಸಿಕೊಡಲಿದೆ.

ವೈಕುಂಠ ದ್ವಾರವನ್ನು ಶನಿವಾರ ರಾತ್ರೆಯ ವೇಳಗೆ ಸಜ್ಜುಗೊಳಿಸಲಾಗಿದ್ದು ಬೆಳಗ್ಗೆಯಿಂದ ರಾತ್ರಿ ೯ ಗಂಟೆಯವರೆಗೆ ವೈಕುಂಠ ದ್ವಾರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ರಾತ್ರಿ ೯ ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ.

ಮಾಜಿ ಸಚಿವ ಮಾಲೂರು ಎಸ್.ಎನ್.‌ ಕೃಷ್ಣಯ್ಯ ಶೆಟ್ಟಿ ಅವರು ಉಚಿತ ಲಡ್ಡು ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಿದ್ದಾರೆ.

PARYAYA: ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ:   ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದ...

Thursday, September 25, 2025

PARYAYA: ಶ್ರೀ ವೆಂಕಟೇಶ್ವರನಿಗೆ ಕುಂಕುಮ ಅಲಂಕಾರ

 ಶ್ರೀ ವೆಂಕಟೇಶ್ವರನಿಗೆ ಕುಂಕುಮ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವದ ನಾಲ್ಕನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೫ರ ಗುರುವಾರ ಶ್ರೀ ವೆಂಕಟೇಶ್ವರನಿಗೆ ಕುಂಕುಮ (ಸಿಂಧೂರ) ಅಲಂಕಾರ.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.





PARYAYA: ಶ್ರೀ ವೆಂಕಟೇಶ್ವರನಿಗೆ ಕುಂಕುಮ ಅಲಂಕಾರ:   ಶ್ರೀ ವೆಂಕಟೇಶ್ವರನಿಗೆ ಕುಂಕುಮ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾ...

Wednesday, August 27, 2025

PARYAYA: ವಿನಾಯಕ ಚತುರ್ಥೀ ಸಂಭ್ರಮ

 ವಿನಾಯಕ ಚತುರ್ಥೀ ಸಂಭ್ರಮ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಆಗಸ್ಟ್‌ ೨೭ರ ಬುಧವಾರ ವಿನಾಯಕ ಚತುರ್ಥಿಯನ್ನು ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಲಾಯಿತು.

ಬೆಳಗ್ಗೆಯಿಂದ ರಾತ್ರಿಯವರೆಗೆ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವಿನಾಯಕ, ವೆಂಕಟರಮಣ, ಅಭಯ ಆಂಜನೇಯ ಸ್ವಾಮಿ ದರ್ಶನ ಪಡೆದರು.

ಈ ಸಂದರ್ಭದ ಕೆಲವು ಚಿತ್ರಗಳು, ವಿಡಿಯೋ ಇಲ್ಲಿದೆ.

ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ ಅಥವಾ ಯೂ ಟ್ಯೂಬ್‌ವಿಡಿಯೋ ಲಿಂಕ್‌ ಕ್ಲಿಕ್‌ ಮಾಡಿರಿ.


                  👇👇





ಮೇಲಿನ ಲೇಖನಗಳನ್ನು ಓದಲು/ ಅವುಗಳ ಸಮೀಪ ನೋಟಕ್ಕೆ  ಅವುಗಳನ್ನು ಕ್ಲಿಕ್‌ ಮಾಡಿ.
PARYAYA: ವಿನಾಯಕ ಚತುರ್ಥೀ ಸಂಭ್ರಮ:   ವಿನಾಯಕ ಚತುರ್ಥೀ ಸಂಭ್ರಮ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾ...

Monday, April 14, 2025

PARYAYA: ಸೌರ ಯುಗಾದಿ ʼವಿಶು-ಕಣಿʼ ಆಚರಣೆ

 ಸೌರ ಯುಗಾದಿ ʼವಿಶು-ಕಣಿʼ ಆಚರಣೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಈದಿನ ೨೦೨೬ ಏಪ್ರಿಲ್‌ ೧೪ರಂದು ವಿಶ್ವಾವಸು ನಾಮ ಸಂವತ್ಸರದ ಸೌರ ಯುಗಾದಿ ʼವಿಶು-ಕಣಿʼಯನ್ನು ಆಚರಿಸಲಾಯಿತು.

ದೇವಸ್ಥಾನದಲ್ಲಿ ದೇವರ ಮುಂದೆ ಸಕಲ ಸಮೃದ್ಧಿಯ ಸಂಕೇತವಾದ ಹಲ-ಫಲ, ಹೂವು-ಹಣ್ಣು ಹಾಗೂ ನಾಣ್ಯಗಳನ್ನು ಒಳಗೊಂಡ ʼಕಣಿʼಯನ್ನು ಇರಿಸಲಾಗಿತ್ತು.

ಭಕ್ತರು ʼಕಣಿʼ ದರ್ಶನ ಪಡೆದು, ಮಹಾ ಪೂಜೆಯ ಬಳಿಕ ʼಕಣಿʼಯ ತರಕಾರಿ, ಹಣ್ಣು ಹಾಗೂ ನಾಣ್ಯಗಳನ್ನು ಪಡೆದರು. ವಿಶೇಷವಾಗಿ ʼಉಣ್ಣಿ ಅಪ್ಪಂʼ, ಖಾರ ಪೊಂಗಲ್‌ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಇವುಗಳನ್ನೂ ಓದಿ:

'ಯುಗಾವತಾರ': ಇದು ಹೊಸ ವರ್ಷದ ಆರಂಭ..!

This is Tulunadu Panchanga

ವಾರೇ ವಾಹ್ ಕೇರಳದ ಓಣಂ ಮತ್ತು ತುಳುವರ ದೀಪಾವಳಿ..!



PARYAYA: ಸೌರ ಯುಗಾದಿ ʼವಿಶು-ಕಣಿʼ ಆಚರಣೆ:   ಸೌರ ಯುಗಾದಿ ʼ ವಿಶು-ಕಣಿ ʼ ಆಚರಣೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದ...