Showing posts with label ಶ್ರೀರಾಮ ದರ್ಶನ. Show all posts
Showing posts with label ಶ್ರೀರಾಮ ದರ್ಶನ. Show all posts

Thursday, June 5, 2025

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6

 ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6

ಪಾರ್ಥನು ಮತ್ತೊಮ್ಮೆ ನಿರ್ಮಿಸಿದ ಬಾಣಗಳ ಸೇತುವೆಯನ್ನು ಮುರಿದೇ ಬಿಡುತ್ತೇನೆ ಎಂಬ ಅತ್ಯುತ್ಸಾಹದೊಂದಿಗೆ ನೆಗೆದ ಹನುಮಂತ ತನ್ನ ಯತ್ನದಲ್ಲಿ ಸೋತು ಬಿಡುತ್ತಾನೆ. ಪರಮ ರಾಮಭಕ್ತನಿಗೆ ಎಂತಹ ಸೋಲಾಯಿತು ಎಂದು ಮರುಗುತ್ತಾನೆ. ತನ್ನ ರಾಮಭಕ್ತಿಗೆ ಚ್ಯುತಿ ಬಂತಲ್ಲ ಎಂದು ಪರಿ ಪರಿಯಾಗಿ ಪ್ರಲಾಪಿಸುತ್ತಾನೆ. ಇದನ್ನೆಲ್ಲ ನೋಡುತ್ತಲೇ ಇದ್ದ ವೃದ್ಧ ತನ್ನಷ್ಟಕ್ಕೇ ಒಂದು ತೀರ್ಮಾನಕ್ಕೆ ಬರುತ್ತಾನೆ. ಆಗ, ಹನುಮ, ಪಾರ್ಥನ ಎದುರು ಅದ್ಭುತ ಘಟನೆಯೊಂದು ನಡೆಯುತ್ತದೆ. ಏನದು ಆ ಅದ್ಭುತ ಘಟನೆ?

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ವಿಡಿಯೋ ನೋಡಿ ಅಥವಾ  ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್‌ ಮಾಡಿ ಪೂರ್ತಿ ಕಥೆ ನೋಡಿ.

 ಕೆಳಗಿನವುಗಳನ್ನೂ ಓದಿರಿ:

ಕೊರೋನಾದಿಂದ ರಕ್ಷಣೆ ಹೇಗಣ್ಣಇಲ್ಲಿದೆ ಜಾಗೃತಿ ಯಕ್ಷಗಾನ

'ಅಕ್ಕಅಂಗಳದಲ್ಲಿ 'ಯಕ್ಷವೈಭವ...! Yaksha Vaibhava in Akka Conference...!

ಬಲಿಪರು ಇನ್ನು ದಂತಕಥೆ ಮಾತ್ರ.

ವಿನೂತನ ಯಕ್ಷಗಾನ ಪ್ರದರ್ಶನ ʼಹರಿದರುಶನ-ಏಕವ್ಯಕ್ತಿ ನವರೂಪಂ

ಕ್ಷಮಿಸಿ ಪಂಜಾಜೆ ನಿಮ್ಮ ಮನೆಗೆ ಬರಲಾಗಲಿಲ್ಲ..

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-4

ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-5

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6:   ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6 ಪಾ ರ್ಥನು ಮತ್ತೊಮ್ಮೆ ನಿರ್ಮಿಸಿದ ಬಾಣಗಳ ಸೇತುವೆಯನ್ನು ಮುರಿದೇ ಬಿಡುತ್ತೇನೆ ಎಂಬ ಅತ್ಯುತ್ಸಾಹದೊಂದಿಗೆ ನೆಗೆದ ಹನುಮಂತ ತನ್ನ ಯತ...

Tuesday, April 8, 2025

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-5

 ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-5

ಪಾರ್ಥನು ಸೇತುವೆಯನ್ನು ಮತ್ತೊಮ್ಮೆ ನಿರ್ಮಿಸಿದ್ದೇ ಆದರೆ, ಅದನ್ನು ಮತ್ತೆ ಮುರಿಯುವುದಕ್ಕೆ ತಾನೂ ಸಿದ್ಧ ಎಂಬುದಾಗಿ ಹನುಮಂತ ವೃದ್ಧನಿಗೆ ಹೇಳುತ್ತಾನೆ. ಅರ್ಜುನ ಮತ್ತೊಮ್ಮೆ ಬಾಣ ಪ್ರಯೋಗಿಸಿ ಸೇತುವೆ ನಿರ್ಮಿಸುತ್ತಾನೆ. ಆಗ ವೃದ್ಧ ಈ ಸೇತುವೆ ಎಷ್ಟು ಗಟ್ಟಿ ಇದೆ ಎಂದು ಒಮ್ಮೆ ಪರೀಕ್ಷಿಸಿ ಬರುತ್ತೇನೆ ಹೇಳಿ ತೆರಳುತ್ತಾನೆ.

ಸ್ವಲ್ಪ ಹೊತ್ತು ವೃದ್ಧನ ಬರುವಿಕೆಗಾಗಿ ಕಾದ ಹನುಮಂತ ಮುಂದೇನು ಮಾಡುತ್ತಾನೆ?

ವಿಡಿಯೋ ಪೂರ್ತಿ ನೋಡಿ:

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ವಿಡಿಯೋ ನೋಡಿ ಅಥವಾ  ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್‌ ಮಾಡಿ ಪೂರ್ತಿ ಕಥೆ ನೋಡಿ.

 ಕೆಳಗಿನವುಗಳನ್ನೂ ಓದಿರಿ:

ಕೊರೋನಾದಿಂದ ರಕ್ಷಣೆ ಹೇಗಣ್ಣಇಲ್ಲಿದೆ ಜಾಗೃತಿ ಯಕ್ಷಗಾನ

'ಅಕ್ಕಅಂಗಳದಲ್ಲಿ 'ಯಕ್ಷವೈಭವ...! Yaksha Vaibhava in Akka Conference...!

ಬಲಿಪರು ಇನ್ನು ದಂತಕಥೆ ಮಾತ್ರ.

ವಿನೂತನ ಯಕ್ಷಗಾನ ಪ್ರದರ್ಶನ ʼಹರಿದರುಶನ-ಏಕವ್ಯಕ್ತಿ ನವರೂಪಂ

ಕ್ಷಮಿಸಿ ಪಂಜಾಜೆ ನಿಮ್ಮ ಮನೆಗೆ ಬರಲಾಗಲಿಲ್ಲ..

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-4

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-5:   ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-5 ಪಾ ರ್ಥನು ಸೇತುವೆಯನ್ನು ಮತ್ತೊಮ್ಮೆ ನಿರ್ಮಿಸಿದ್ದೇ ಆದರೆ, ಅದನ್ನು ಮತ್ತೆ ಮುರಿಯುವುದಕ್ಕೆ ತಾನೂ ಸಿದ್ಧ ಎಂಬುದಾಗಿ ಹನುಮಂತ ವೃದ...

Tuesday, April 1, 2025

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4

 ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4

ಮ್ಮಿಬ್ಬರ ನಡುವಣ ಪಂಥಾಹ್ವಾನದಲ್ಲಿ ತಾನು ಸೋತು ಈಗ ಈ ಅಗ್ನಿಕುಂಡಕ್ಕೆ ಹಾರುವ ಸ್ಥಿತಿ ಬಂದೊದಗಿದೆ ಎಂಬುದಾಗಿ ಪಾರ್ಥ ಹೇಳುತ್ತಿದ್ದಂತೆಯೇ ʼಇದೊಳ್ಳೆ ಕಥೆಯಾಯಿತಲ್ಲ. ನೀನು ಬಾಣದ ಸೇತುವೆ ನಿರ್ಮಿಸುವುದಂತೆ ಅದನ್ನು ಆ ಕೋತಿ ಮುರಿಯುವುದಂತೆ. ಇದರ ಚಂದವನ್ನು ನೋಡಬೇಕಪ್ಪ. ಯಾರಿದ್ದಾರಯ್ಯ ಇದನ್ನು ನೋಡಿದವರು? ಎಂಬ ಮರುಪ್ರಶ್ನೆ ಎಸೆಯುತ್ತಾನೆ ವೃದ್ಧ. ಮುಂದೇನಾಯಿತು?

ವಿಡಿಯೋ ಪೂರ್ತಿ ನೋಡಿ:

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ವಿಡಿಯೋ ನೋಡಿ ಅಥವಾ  ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್‌ ಮಾಡಿ ಪೂರ್ತಿ ಕಥೆ ನೋಡಿ.

 ಕೆಳಗಿನವುಗಳನ್ನೂ ಓದಿರಿ:

ಕೊರೋನಾದಿಂದ ರಕ್ಷಣೆ ಹೇಗಣ್ಣಇಲ್ಲಿದೆ ಜಾಗೃತಿ ಯಕ್ಷಗಾನ

'ಅಕ್ಕಅಂಗಳದಲ್ಲಿ 'ಯಕ್ಷವೈಭವ...! Yaksha Vaibhava in Akka Conference...!

ಬಲಿಪರು ಇನ್ನು ದಂತಕಥೆ ಮಾತ್ರ.

ವಿನೂತನ ಯಕ್ಷಗಾನ ಪ್ರದರ್ಶನ ʼಹರಿದರುಶನ-ಏಕವ್ಯಕ್ತಿ ನವರೂಪಂ

ಕ್ಷಮಿಸಿ ಪಂಜಾಜೆ ನಿಮ್ಮ ಮನೆಗೆ ಬರಲಾಗಲಿಲ್ಲ..

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4:   ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4 ತ ಮ್ಮಿಬ್ಬರ ನಡುವಣ ಪಂಥಾಹ್ವಾನದಲ್ಲಿ ತಾನು ಸೋತು ಈಗ ಈ ಅಗ್ನಿಕುಂಡಕ್ಕೆ ಹಾರುವ ಸ್ಥಿತಿ ಬಂದೊದಗಿದೆ ಎಂಬುದಾಗಿ ಪಾರ್ಥ ಹೇಳುತ್ತಿ...

Friday, March 21, 2025

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೩

 ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೩

ವೃದ್ಧ ಬ್ರಾಹ್ಮಣನ ಜೊತೆ ಮಾತನಾಡಿದ ಸದೃಢಕಾಯದ ವ್ಯಕ್ತಿ ತಾನು ಪಾಂಡು ರಾಜನ ಪುತ್ರ ಮಧ್ಯಮ ಪಾಂಡವ ಪಾರ್ಥ ಎಂಬುದಾಗಿ ಹೇಳುತ್ತಾನೆ. ಹಳೆಯ ಸೇತುವೆ ಇದ್ದ ಈ ಸಮುದ್ರ ತೀರಕ್ಕೆ ಬಂದಾಗ ಮುದಿ ಕೋತಿಯೊಂದಿಗೆ ನಡೆದ ಮಾತುಕತೆ ವಾಗ್ವಾದಕ್ಕೆ ತಿರುಗಿ, ಪಂಥಾಹ್ವಾನ ಮಾಡಿಕೊಂಡು ತಾನು ಅಗ್ನಿಕುಂಡಕ್ಕೆ ಹಾರಬೇಕಾದ ಸ್ಥಿತಿ ಹೇಗೆ ಬಂದೊದಗಿತು ಎಂದು ವಿವರಿಸುತ್ತಾನೆ. ಹಾಗಾದರೆ ಮುದಿ ಕೋತಿ ಜೊತೆಗಿನ ಮಾತುಕತೆಯಾದರೂ ಏನು?

ವಿಡಿಯೋ ಪೂರ್ತಿ ನೋಡಿ:

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ವಿಡಿಯೋ ನೋಡಿ ಅಥವಾ  ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್‌ ಮಾಡಿ ಪೂರ್ತಿ ಕಥೆ ನೋಡಿ.

ಈ ಕೆಳಗಿನವುಗಳನ್ನೂ ಓದಿರಿ:

ಕೊರೋನಾದಿಂದ ರಕ್ಷಣೆ ಹೇಗಣ್ಣಇಲ್ಲಿದೆ ಜಾಗೃತಿ ಯಕ್ಷಗಾನ

'ಅಕ್ಕಅಂಗಳದಲ್ಲಿ 'ಯಕ್ಷವೈಭವ...! Yaksha Vaibhava in Akka Conference...!

ಬಲಿಪರು ಇನ್ನು ದಂತಕಥೆ ಮಾತ್ರ….

ವಿನೂತನ ಯಕ್ಷಗಾನ ಪ್ರದರ್ಶನ ʼಹರಿದರುಶನ-ಏಕವ್ಯಕ್ತಿ ನವರೂಪಂ

ಕ್ಷಮಿಸಿ ಪಂಜಾಜೆ ನಿಮ್ಮ ಮನೆಗೆ ಬರಲಾಗಲಿಲ್ಲ..

ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೧

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೩:   ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೩ ವೃ ದ್ಧ ಬ್ರಾಹ್ಮಣನ ಜೊತೆ ಮಾತನಾಡಿದ ಸದೃಢಕಾಯದ ವ್ಯಕ್ತಿ ತಾನು ಪಾಂಡು ರಾಜನ ಪುತ್ರ ಮಧ್ಯಮ ಪಾಂಡವ ಪಾರ್ಥ ಎಂಬುದಾಗಿ ಹೇಳುತ್ತಾನೆ...

Wednesday, March 19, 2025

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೨

 ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೨

ವೃದ್ಧ ಬ್ರಾಹ್ಮಣ ಸಮುದ್ರ ತಟಕ್ಕೆ ಬಂದಿದ್ದಾನೆ. ಸದೃಢಕಾಯನಾದ ವ್ಯಕ್ತಿ ಅಗ್ನಿಕುಂಡವನ್ನು ಸಿದ್ಧ ಪಡಿಸಿಕೊಂಡು ಅದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧನಾಗಿದ್ದಾನೆ. ಅನತಿ ದೂರದಲ್ಲಿ ಕೋತಿಯೊಂದು ಮರದ ಕೆಳಗೆ ಪವಡಿಸಿದೆ.

ವೃದ್ಧ ಬ್ರಾಹ್ಮಣ ದೃಢಕಾಯನಾದ ವ್ಯಕ್ತಿಯನ್ನು ಮಾತನಾಡಿಸುತ್ತಾನೆ.

ಅವರು ಮಾತನಾಡಿದ್ದು ಏನು?

ವಿಡಿಯೋ ಪೂರ್ತಿ ನೋಡಿ:

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ವಿಡಿಯೋ ನೋಡಿ ಅಥವಾ  ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್‌ ಮಾಡಿ ಪೂರ್ತಿ ಕಥೆ ನೋಡಿ.


ಈ ಕೆಳಗಿನವುಗಳನ್ನೂ ಓದಿರಿ:

ಕೊರೋನಾದಿಂದ ರಕ್ಷಣೆ ಹೇಗಣ್ಣಇಲ್ಲಿದೆ ಜಾಗೃತಿ ಯಕ್ಷಗಾನ

'ಅಕ್ಕಅಂಗಳದಲ್ಲಿ 'ಯಕ್ಷವೈಭವ...! Yaksha Vaibhava in Akka Conference...!

ಬಲಿಪರು ಇನ್ನು ದಂತಕಥೆ ಮಾತ್ರ….

ವಿನೂತನ ಯಕ್ಷಗಾನ ಪ್ರದರ್ಶನ ʼಹರಿದರುಶನ-ಏಕವ್ಯಕ್ತಿ ನವರೂಪಂ

ಕ್ಷಮಿಸಿ ಪಂಜಾಜೆ ನಿಮ್ಮ ಮನೆಗೆ ಬರಲಾಗಲಿಲ್ಲ..

ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೧

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೨:   ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೨ ವೃ ದ್ಧ ಬ್ರಾಹ್ಮಣ ಸಮುದ್ರ ತಟಕ್ಕೆ ಬಂದಿದ್ದಾನೆ. ಸದೃಢಕಾಯನಾದ ವ್ಯಕ್ತಿ ಅಗ್ನಿಕುಂಡವನ್ನು ಸಿದ್ಧ ಪಡಿಸಿಕೊಂಡು ಅದಕ್ಕೆ ಹಾರಿ ...

Tuesday, March 18, 2025

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೧

 ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೧

ಶೇಷ ಶಯನನಾಗಿ ಪವಡಿಸಿದ್ದ ವಿಷ್ಣು ಪರಮಾತ್ಮನಿಗೆ ದಿಢೀರನೇ ಎಚ್ಚರವಾಯಿತು. ಭಕ್ತ ಪರಾಧೀನನಾದ ಆತನಿಗೆ ಎಲ್ಲಿಂದಲೋ ಆಕ್ರಂದನದ ಸದ್ದು ಕೇಳಿದಂತಾಯಿತು. ಜ್ಞಾನಚಕ್ಷುವನ್ನು ತೆರೆದು ನೋಡುತ್ತಾನೆ. ತನ್ನ ಪರಮ ಭಕ್ತನಾದ ಪಾಂಡು ಪುತ್ರ ಪಾರ್ಥ ತನ್ನನ್ನೇ ಸ್ಮರಿಸುತ್ತಾ ಗೋಳಾಡುತ್ತಿದ್ದಾನೆ.

ಏನಾಯಿತು ಪಾರ್ಥನಿಗೆ?

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ವಿಡಿಯೋ ನೋಡಿ ಅಥವಾ  ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್‌ ಮಾಡಿ ಪೂರ್ತಿ ಕಥೆ ನೋಡಿ.


PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೧:   ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-೧ ಶೇ ಷ ಶಯನನಾಗಿ ಪವಡಿಸಿದ್ದ ವಿಷ್ಣು ಪರಮಾತ್ಮನಿಗೆ ದಿಢೀರನೇ ಎಚ್ಚರವಾಯಿತು. ಭಕ್ತ ಪರಾಧೀನನಾದ ಆತನಿಗೆ ಎಲ್ಲಿಂದಲೋ ಆಕ್ರಂದನದ ಸ...