Showing posts with label Angaraka Sankasti. Show all posts
Showing posts with label Angaraka Sankasti. Show all posts

Tuesday, May 5, 2026

PARYAYA: ಅಂಗಾರಕ ಸಂಕಷ್ಟಿ ಪೂಜಾ

 ಅಂಗಾರಕ ಸಂಕಷ್ಟಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಮೇ ೫ರ ಮಂಗಳವಾರ ವೈಶಾಖ ಮಾಸದ ಶ್ರೀ ಅಂಗಾರಕ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.


ಭಕ್ತರು ಶ್ರೀ ಮಹಾಗಣಪತಿಗೆ ಮೋದಕ ಹಾರ, ಕರ್ಜಿಕಾಯಿ ಹಾರ ಅರ್ಪಣೆಯೊಂದಿಗೆ ಸಂಗೀತ ಸೇವೆಯನ್ನೂ ಸಲ್ಲಿಸಿದರು.


೨೦೨೬ ಮೇ ೧ರ ಶುಕ್ರವಾರ ಹುಣ್ಣಿಮೆಯ ದಿನ ದೇವಸ್ಥಾನದಲ್ಲಿ ವೈಶಾಖ ಮಾಸದ ಶ್ರೀ ಸತ್ಯ ನಾರಾಯಣ ಪೂಜೆಯನ್ನೂ ನೆರವೇರಿಸಲಾಗಿತ್ತು.

ಭಕ್ತರು ಭಾರೀ ಸಂಖ್ಯೆಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.


ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿವೆ. ಮಹಾಮಂಗಳಾರತಿಯವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.

PARYAYA: ಅಂಗಾರಕ ಸಂಕಷ್ಟಿ ಪೂಜಾ:   ಅಂಗಾರಕ ಸಂಕಷ್ಟಿ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್...

Tuesday, January 6, 2026

PARYAYA: ಅಂಗಾರಕ ಸಂಕಷ್ಟಿ ಪೂಜಾ

 ಅಂಗಾರಕ ಸಂಕಷ್ಟಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಜನವರಿ ೬ರ ಮಂಗಳವಾರ ಅಂಗಾರಕ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಭಕ್ತರು ವಿಘ್ನೇಶ್ವರನಿಗೆ ಕಡುಬಿನ ಹಾರದ ಸೇವೆಯನ್ನೂ ಸಲ್ಲಿಸಿದರು. ಭಕ್ತರು ಅಪಾರ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದ ಕೆಲವು ಚಿತ್ರಗಳು, ವಿಡಿಯೋ ಇಲ್ಲಿದೆ. ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ ಅಥವಾ ಯೂ ಟ್ಯೂಬ್‌ ಲಿಂಕ್‌ ಕ್ಲಿಕ್‌ ಮಾಡಿರಿ: https://youtu.be/yzDZdbkfa58



PARYAYA: ಅಂಗಾರಕ ಸಂಕಷ್ಟಿ ಪೂಜಾ:   ಅಂಗಾರಕ ಸಂಕಷ್ಟಿ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್...

Saturday, June 22, 2024

PARYAYA: ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?

 ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?


ಪ್ರಥ್ವೀ
 ಪುತ್ರ ಮಂಗಳನು ಗಣೇಶನನ್ನು ಒಲಿಸಿಕೊಳ್ಳಲು 21 ಸಂಕಷ್ಟಿ ವ್ರತಗಳನ್ನು ಮಾಡಿದ.

ಆತನಿಗೆ ಒಲಿದ ಗಣೇಶ ಮಂಗಳವಾರದಂದು ಸಂಕಷ್ಟಿ ವ್ರತ ಆಚರಿಸಿದವರಿಗೆ 21 ಸಂಕಷ್ಟಿ ವ್ರತ ಆಚರಿಸಿದ ಫಲ ಲಭಿಸುವುದು ಎಂದು ಆಶೀರ್ವದಿಸಿದ.

ಆದ್ದರಿಂದ ಮಂಗಳವಾರ ಸಂಕಷ್ಟಿ ವ್ರತ ಆಚರಿಸಿದವರಿಗೆ 21 ಸಂಕಷ್ಟಿ ಆಚರಣೆಯ ಫಲ ಲಭಿಸುತ್ತದೆ ಎಂಬುದು ನಂಬಿಕೆ.

ಹೋಮ ಮಾಡುವುದರಿಂದ ದೇವರ ಶಕ್ತಿವರ್ಧನೆಯ ಜೊತೆಗೆ ಭಕ್ತರ
ಶಕ್ತಿಯೂ ಹೆಚ್ಚುತ್ತದೆ.

ಇದರೊಂದಿಗೆ ಪರಿಸರವೂ ಶುದ್ಧವಾಗುತ್ತದೆನಕಾರಾತ್ಮಕ ಶಕ್ತಿಗಳು ಕುಗ್ಗಿ
ಸಕಾರಾತ್ಮಕ ಶಕ್ತಿಗಳು ಹೆಚ್ಚುತ್ತವೆ.

ಇದರೊಂದಿಗೆ ಪರಿಸರವೂ ಶುದ್ಧವಾಗುತ್ತದೆನಕಾರಾತ್ಮಕ ಶಕ್ತಿಗಳು ಕುಗ್ಗಿ
ಸಕಾರಾತ್ಮಕ ಶಕ್ತಿಗಳು ಹೆಚ್ಚುತ್ತವೆ.

ಇದಕ್ಕಾಗಿಯೇ ಸಂಕಷ್ಟಿ ವ್ರತವನ್ನು ಬೆಳಗ್ಗೆ
ಗಣ ಹವನದೊಂದಿಗೆ ಆರಂಭಿಸಿ,
ಸಂಜೆ ಪೂಜೆಯೊಂದಿಗೆ ಮುಗಿಸುವುದು ಶ್ರೇಯಸ್ಕರ.

 ಬಾರಿಯ ಅಂಗಾರಕ ಸಂಕಷ್ಟಿ: 25 ಜೂನ್‌ 2024 ಮಂಗಳವಾರ

ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ  ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ

ದೇವಾಲಯದಲ್ಲಿ ಅಂಗಾರಕ ಸಂಕಷ್ಟಿ

 
ಗಣ ಹವನ ಬೆಳಗ್ಗೆ 8.30ಕ್ಕೆ.

ಪೂಜೆ ಸಂಜೆ 6ಕ್ಕೆ.

ತಪ್ಪದೆ ಪಾಲ್ಗೊಳ್ಳಿ.

ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿ:


Background Music Courtesy: Ganesha Pancharatnam

Shalmalee Srinivas

ಇದನ್ನೂ ಓದಿರಿ:

ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...

PARYAYA: ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?:   ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ ? ಪ್ರಥ್ವೀ ಪುತ್ರ ಮಂಗಳನು ಗಣೇಶನನ್ನು ಒಲಿಸಿಕೊಳ್ಳಲು 21 ಸಂಕಷ್ಟಿ ವ್ರತಗಳನ್ನು ಮಾಡಿದ . ಆತನಿಗೆ ಒಲಿದ ಗಣೇಶ...