Showing posts with label Navarathi. Show all posts
Showing posts with label Navarathi. Show all posts

Thursday, October 2, 2025

PARYAYA: ಮಹಾಗಣಪತಿಗೆ ಹಣ್ಣುಗಳ ಅಲಂಕಾರ

ಮಹಾಗಣಪತಿಗೆ ಹಣ್ಣುಗಳ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವದ ಹನ್ನೊಂದನೇ ದಿನವಾದ ೨೦೨೫ರ ಅಕ್ಟೋಬರ್ ‌೦೨ರ ಗುರುವಾರ ಶ್ರೀ ಬಾಲಾಜಿ ಮಹಾಗಣಪತಿಗೆ ಹಣ್ಣುಗಳ ಅಲಂಕಾರ.

ಮಹಿಳೆಯರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.

ಶರನ್ನವರಾತ್ರಿ ಪೂಜಾ ಸಂದರ್ಭದಲ್ಲಿ ೧. ಸುಂದರ್‌ ರಾಜ್ + ಕುಟುಂಬದವರು ಗಣೇಶನಿಗೆ ಶ್ರೀಗಂಧ ಅಲಂಕಾರ, ೨. ರಶ್ಮಿ ರಾಜೇಶ  ಹೆಗಡೆ + ಕುಟುಂಬದವರು ಗಣೇಶನಿಗೆ ಅರಶಿನ ಅಲಂಕಾರ, ೩) ನೆತ್ರಕೆರೆ ಉದಯಶಂಕರ ನಾರಾಯಣ ಭಟ್+‌ ಕುಟುಂಬದವರು ಗಣೇಶನಿಗೆ ವಿಭೂತಿ ಅಲಂಕಾರ, ೪) ಶಕುಂತಲಾ ನಾಗರಾಜ್‌ + ಕುಟುಂಬದವರು- ವೆಂಕಟೇಶ್ವರನಿಗೆ ಕುಂಕುಮ ಅಲಂಕಾರ, ೫) ರಾಘವೇಂದ್ರ ಕಾಮತ್‌ + ಕುಟುಂಬದವರು –ಗಣೇಶನಿಗೆ ಅರಶಿನ – ಕುಂಕುಮ ಅಲಂಕಾರ, ೬) ಶ್ರೀ ಮುನಿರಾಜು – ಮಮತಾ + ಕುಟುಂಬದವರು ಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯರಿಗೆ ಡ್ರೈ ಫ್ರುಟ್ಸ್‌ ಅಲಂಕಾರ+ದೇವಸ್ಥಾನಕ್ಕೆ ಹೂವಿನ ಅಲಂಕಾರ, ಪ್ರಸಾದ, ೭) ಎಚ್‌ ಆರ್.‌ ಸೇತೂರಾಂ-ಶಾಂತಾ _- ಕುಟುಂಬದವರು- ಗಣೇಶನಿಗೆ ನವಧಾನ್ಯ ಅಲಂಕಾರ, ೮) ಅಲೋಕ್‌ ದಾಸ್ + ಕುಟುಂಬದವರು- ಗಣೇಶನಿಗೆ ತರಕಾರಿ ಅಲಂಕಾರ,
೯. ಗೌರವ್‌ ಮತ್ತು ಕುಟುಂಬ, ಗೀತಾ ಎಚ್.ವಿ. ಉದಯಶಂಕರ್‌ + ಕುಟುಂಬದವರು ಆಂಜನೇಯನಿಗೆ ನಾಣ್ಯ ಅಲಂಕಾರ, ಪ್ರಸಾದ, ೧೦.ತೇಜಸ್‌ ರೆಡ್ಡಿ + ಕುಟುಂಬದವರು ಗಣೇಶನಿಗೆ ಖರ್ಜೂರ ಅಲಂಕಾರ, ೧೧. ಸತ್ಯನಾರಾಯಣ + ಕುಟುಂಬದವರು ಗಣೇಶನಿಗೆ ಹಣ್ಣುಗಳ ಅಲಂಕಾರ ಸೇವೆ ಒದಗಿಸಿದ್ದರು.

ಈ ಅವಧಿಯಲ್ಲಿ ಈ ಎಲ್ಲ ಸೇವಾಕರ್ತರ ಅಲಂಕಾರ+ ಪ್ರಸಾದ ಸೇವೆಯ ಜೊತೆಗೆ ವಿಸ್ಮಯ್‌ ಮತ್ತು ಕುಟುಂಬ, ಉಮಾ ಜಯಶಂಕರ್‌ ಮತ್ತು ಕುಟುಂಬ, ಕೃಷ್ಣೋಜಿ ರಾವ್‌ ಮತ್ತು ಕುಟುಂಬ, ದಾಮೋದರ್‌ ಮತ್ತು ಕುಟುಂಬ, ರವಿಚಂದ್ರನ್‌ ಮತ್ತು ಕುಟುಂಬ, ಮನೋಹರ್‌ ಮತ್ತು ಕುಟುಂಬ, ರಮೇಶ ಜಿ ಮತ್ತು ಕುಟುಂಬ,  ಶ್ರೀನಿವಾಸ ಶಾಸ್ತ್ರಿ ಮತ್ತು ಕುಟುಂಬ, ಮೂಲ್ಯ ಮತ್ತು ಕುಟುಂಬದವರು ಪ್ರಸಾದ ಸೇವೆಯನ್ನು ಒದಗಿಸಿದ್ದರು.

PARYAYA: ಮಹಾಗಣಪತಿಗೆ ಹಣ್ಣುಗಳ ಅಲಂಕಾರ: ಮಹಾಗಣಪತಿಗೆ ಹಣ್ಣುಗಳ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾ...

Wednesday, October 1, 2025

PARYAYA: ಖರ್ಜೂರ ಅಲಂಕಾರದಲ್ಲಿ ಕಂಗೊಳಿಸಿದ ಗಣಪ

 ಖರ್ಜೂರ ಅಲಂಕಾರದಲ್ಲಿ ಕಂಗೊಳಿಸಿದ ಗಣಪ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವದ ಹತ್ತನೇ ದಿನವಾದ ೨೦೨೫ರ ಅಕ್ಟೋಬರ್ ‌೦೧ರ ಬುಧವಾರ ಶ್ರೀ ಬಾಲಾಜಿ ಮಹಾಗಣಪತಿಗೆ ಖರ್ಜೂರ ಅಲಂಕಾರ.

ಮಹಿಳೆಯರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.


PARYAYA: ಖರ್ಜೂರ ಅಲಂಕಾರದಲ್ಲಿ ಕಂಗೊಳಿಸಿದ ಗಣಪ:   ಖರ್ಜೂರ ಅಲಂಕಾರದಲ್ಲಿ ಕಂಗೊಳಿಸಿದ ಗಣಪ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮ...

PARYAYA: ಅಭಯ ಆಂಜನೇಯನಿಗೆ ನಾಣ್ಯ ಅಲಂಕಾರ

 ಅಭಯ ಆಂಜನೇಯನಿಗೆ ನಾಣ್ಯ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಒಂಭತ್ತನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೩೦ರ ಮಂಗಳವಾರ ಶ್ರೀ ಅಭಯ ಆಂಜನೇಯ ಸ್ವಾಮಿಗೆ ನಾಣ್ಯಗಳ ಅಲಂಕಾರ.

ಮಹಿಳೆಯರಿಂದ ಭಜನಾ ಸೇವೆ ನೆರವೇರಿತು.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.


PARYAYA: ಅಭಯ ಆಂಜನೇಯನಿಗೆ ನಾಣ್ಯ ಅಲಂಕಾರ:   ಅಭಯ ಆಂಜನೇಯನಿಗೆ ನಾಣ್ಯ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವ...

Monday, September 29, 2025

PARYAYA: ಗಣಪನಿಗೆ ತರಕಾರಿ ಅಲಂಕಾರ

 ಗಣಪನಿಗೆ ತರಕಾರಿ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಎಂಟನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೯ರ ಸೋಮವಾರ ಶ್ರೀ ಬಾಲಾಜಿ ಮಹಾಗಣಪತಿಗೆ ತರಕಾರಿ ಅಲಂಕಾರ.

ಮಹಿಳೆಯರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು.



ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.

PARYAYA: ಗಣಪನಿಗೆ ತರಕಾರಿ ಅಲಂಕಾರ:   ಗಣಪನಿಗೆ ತರಕಾರಿ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ...

Sunday, September 28, 2025

PARYAYA: ಬಾಲಾಜಿ ಗಣಪನಿಗೆ ನವಧಾನ್ಯ ಅಲಂಕಾರ

 ಬಾಲಾಜಿ ಗಣಪನಿಗೆ ನವಧಾನ್ಯ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಏಳನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೮ರ ಭಾನುವಾರ ಶ್ರೀ ಬಾಲಾಜಿ ಮಹಾಗಣಪತಿಗೆ ನವಧಾನ್ಯ ಅಲಂಕಾರ.

ಮಹಿಳೆಯರಿಂದ ಸಾಮೂಹಿಕ ಭಜನಾ ಕೈಂಕರ್ಯ ನೆರವೇರಿತು.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.



PARYAYA: ಬಾಲಾಜಿ ಗಣಪನಿಗೆ ನವಧಾನ್ಯ ಅಲಂಕಾರ:   ಬಾಲಾಜಿ ಗಣಪನಿಗೆ ನವಧಾನ್ಯ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದ...

Saturday, September 27, 2025

PARYAYA: ತ್ರಿಮೂರ್ತಿಗಳಿಗೆ ಒಣಹಣ್ಣುಗಳ (ಡ್ರೈ ಫ್ರುಟ್ಸ್‌) ಅಲಂಕಾರ

 ತ್ರಿಮೂರ್ತಿಗಳಿಗೆ ಒಣಹಣ್ಣುಗಳ (ಡ್ರೈ ಫ್ರುಟ್ಸ್‌) ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಆರನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೭ರ ಶನಿವಾರ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ ಮತ್ತು ಅಭಯ ಆಂಜನೇಯ ಸ್ವಾಮಿಗೆ ಒಣ್ಣ ಹಣ್ಣುಗಳ (ಡ್ರೈ ಫ್ರುಟ್ಸ್‌) ಅಲಂಕಾರ.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು. 





PARYAYA: ತ್ರಿಮೂರ್ತಿಗಳಿಗೆ ಒಣಹಣ್ಣುಗಳ (ಡ್ರೈ ಫ್ರುಟ್ಸ್‌) ಅಲಂಕಾರ:   ತ್ರಿಮೂರ್ತಿಗಳಿಗೆ ಒಣಹಣ್ಣುಗಳ  (ಡ್ರೈ ಫ್ರುಟ್ಸ್‌)   ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್...

Friday, September 26, 2025

PARYAYA: ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ

 ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಐದನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೬ರ ಶುಕ್ರವಾರ ಶ್ರೀ ಬಾಲಾಜಿ ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ.


ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು.




ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.
PARYAYA: ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ:   ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ...

Thursday, September 25, 2025

PARYAYA: ಶ್ರೀ ವೆಂಕಟೇಶ್ವರನಿಗೆ ಕುಂಕುಮ ಅಲಂಕಾರ

 ಶ್ರೀ ವೆಂಕಟೇಶ್ವರನಿಗೆ ಕುಂಕುಮ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವದ ನಾಲ್ಕನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೫ರ ಗುರುವಾರ ಶ್ರೀ ವೆಂಕಟೇಶ್ವರನಿಗೆ ಕುಂಕುಮ (ಸಿಂಧೂರ) ಅಲಂಕಾರ.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.





PARYAYA: ಶ್ರೀ ವೆಂಕಟೇಶ್ವರನಿಗೆ ಕುಂಕುಮ ಅಲಂಕಾರ:   ಶ್ರೀ ವೆಂಕಟೇಶ್ವರನಿಗೆ ಕುಂಕುಮ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾ...

Wednesday, September 24, 2025

PARYAYA: ಮಹಾಗಣಪತಿಗೆ ವಿಭೂತಿ ಅಲಂಕಾರ

 ಮಹಾಗಣಪತಿಗೆ ವಿಭೂತಿ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಮೂರನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೪ರ ಬುಧವಾರ ಶ್ರೀ ಬಾಲಾಜಿ ಮಹಾಗಣಪತಿಗೆ ವಿಭೂತಿ ಅಲಂಕಾರ.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.





PARYAYA: ಮಹಾಗಣಪತಿಗೆ ವಿಭೂತಿ ಅಲಂಕಾರ:   ಮಹಾಗಣಪತಿಗೆ ವಿಭೂತಿ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥ...

Tuesday, September 23, 2025

PARYAYA: ಅಭಯ ಆಂಜನೇಯನಿಗೆ ಶ್ರೀ ಗಂಧದ ಅಲಂಕಾರ

 ಅಭಯ ಆಂಜನೇಯನಿಗೆ ಶ್ರೀ ಗಂಧದ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಎರಡನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೩ರ ಮಂಗಳವಾರ ಶ್ರೀ ಅಭಯ ಆಂಜನೇಯ ಸ್ವಾಮಿಗೆ ಶ್ರೀಗಂಧದ ಅಲಂಕಾರ.

ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.


PARYAYA: ಅಭಯ ಆಂಜನೇಯನಿಗೆ ಶ್ರೀ ಗಂಧದ ಅಲಂಕಾರ:   ಅಭಯ ಆಂಜನೇಯನಿಗೆ ಶ್ರೀ ಗಂಧದ ಅಲಂಕಾರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ...