Showing posts with label Sankasti Puja. Show all posts
Showing posts with label Sankasti Puja. Show all posts

Friday, October 10, 2025

PARYAYA: ಅಶ್ವಯುಜ ಮಾಸದ ಸಂಕಷ್ಟಿ ಪೂಜೆ

 ಅಶ್ವಯುಜ ಮಾಸದ ಸಂಕಷ್ಟಿ ಪೂಜೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಅಕ್ಟೋಬರ್‌ ೧೦ರ ಶುಕ್ರವಾರ ಅಶ್ವಯುಜ ಮಾಸದ ಸಾಮೂಹಿಕ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಚಿತ್ರ, ವಿಡಿಯೋ (by Rashmi Rajesh Hegade) ಇಲ್ಲಿವೆ.






PARYAYA: ಅಶ್ವಯುಜ ಮಾಸದ ಸಂಕಷ್ಟಿ ಪೂಜೆ:   ಅಶ್ವಯುಜ ಮಾಸದ ಸಂಕಷ್ಟಿ ಪೂಜೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್...

Tuesday, November 19, 2024

PARYAYA: ಅಂಗಾರಕ ಸಂಕಷ್ಟಿ ಪೂಜಾ

ಅಂಗಾರಕ ಸಂಕಷ್ಟಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ೨೦೨೪ ನವೆಂಬರ್‌ ೧೯ರ ಮಂಗಳವಾರ ಅಂಗಾರಕ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರಗಳು ಇಲ್ಲಿವೆ. 










ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ:

ಇದನ್ನೂ ಓದಿರಿ:
PARYAYA: ಅಂಗಾರಕ ಸಂಕಷ್ಟಿ ಪೂಜಾ: ಅಂಗಾರಕ ಸಂಕಷ್ಟಿ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ೨೦೨೪ ನವೆಂಬರ್‌ ೧೯ರ ಮಂಗಳವಾರ ಅಂಗಾರಕ ಸಂಕಷ...

Friday, November 15, 2024

PARYAYA: ಎಂಟನೇ ಸತ್ಯನಾರಾಯಣ ಪೂಜಾ

 ಎಂಟನೇ ಸತ್ಯನಾರಾಯಣ ಪೂಜಾ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ೨೦೨೪ ನವೆಂಬರ್‌ ೧೫ರ ಶುಕ್ರವಾರ ಎಂಟನೇ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು. 
ಈ ಸಂದರ್ಭದ  ವಿಡಿಯೋ ಇಲ್ಲಿದೆ.

ವಿಡಿಯೋ ನೋಡಲು ಈ ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ:

PARYAYA: ಎಂಟನೇ ಸತ್ಯನಾರಾಯಣ ಪೂಜಾ:  ಎಂಟನೇ ಸತ್ಯನಾರಾಯಣ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ೨೦೨೪ ನವೆಂಬರ್‌ ೧೫ರ ಶುಕ್ರವಾರ ಎಂಟನೇ ಸ...